Home / Uncategorized / ಸಾಂಬ್ರಾ ವಿಮಾನ ನಿಲ್ದಾಣದಲ್ಲಿಸತೀಶ್ ಜಾರಕಿಹೊಳಿಅವರಿಗೆ ಅದ್ಧೂರಿ ಸ್ವಾಗತ

ಸಾಂಬ್ರಾ ವಿಮಾನ ನಿಲ್ದಾಣದಲ್ಲಿಸತೀಶ್ ಜಾರಕಿಹೊಳಿಅವರಿಗೆ ಅದ್ಧೂರಿ ಸ್ವಾಗತ

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಅದ್ದೂರಿಯಾಗಿ ಸ್ವಾಗತಿಸಿದರು.

ಜುಲೇ 2 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿದ ಬಳಿಕ ಇದೇ ಮೊದಲ ಬಾರಿಗೆ  ಜಿಲ್ಲೆಗೆ ಆಗಮಿಸಿದ್ದು,ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.  ಕಾರ್ಯಾಧ್ಯಕ್ಷ , ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಸನ್ಮಾನಿ, ಅದ್ಧೂರಿಯಾಗಿ ಸ್ವಾಗತಿಸಿದರು.

ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ , ನೂರಾರು ಕಾಂಗ್ರೆಸ್ ಕಾರ್ಯಕರ್ತರು , ಅಭಿಮಾನಿಗಳು ಇದ್ದರು.


Spread the love

About Laxminews 24x7

Check Also

ನೀರು ಬಿಡುಗಡೆಗೆ ಮಹಾರಾಷ್ಟ್ರ ‌ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ

Spread the love ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ