Breaking News

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Spread the love

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಕಳೆದ 7 ತಿಂಗಳುಗಳಿಂದ ವೇತನ ಬಂದಿಲ್ಲ ವೇತನ ಸಕಾಲಕ್ಕೆ ನೀಡಬೇಕೆಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ಅಸಹಕಾರ ಹೋರಾಟ ನಡೆಸುತ್ತಿದ್ದಾರೆ
ಬಾಗಲಕೋಟೆಯ ಡಿಸಿ ಕಚೇರಿ ಎದುರು ಎಮ್ ಎನ್ ಆರ್ ಇ ಜಿ ಹೊರಗುತ್ತಿಗೆ ನೌಕರರ ವೇತನ ಸರ್ಕಾರ ಕಳೆದ ಏಳು ತಿಂಗಳಿಂದ ನೀಡದ ಹಿನ್ನೆಲೆಯಲ್ಲಿ ವೇತನಕ್ಕಾಗಿ ಆಗ್ರಹಿಸಿ ಎಮ್ ಎನ್ ಆರ್ ಇ ಜಿ ಕೆಲಸ ನಿರ್ವಹಣೆ
ಮಾಡುವ ಹೊರಗುತ್ತಿಗೆಯ ೨೧೨ ಜನ ಕೆಲಸ ಬಿಟ್ಟು ಅಸಹಕಾರ ಹೋರಾಟ ನಡೆಸಿರುವ ನೌಕರರು ಜಿಪಂ ಸಿಇಒ ಮೂಲಕ ಸರಕಾರಕ್ಕೆ ಮನವಿ ರವಾಣಿಸಿದರು.

Spread the love

About Laxminews 24x7

Check Also

ಉಪಚುನಾವಣೆ | ಕರಪತ್ರ, ಪೋಸ್ಟರ್ ಮುದ್ರಿಸಲು ಅನುಮತಿ ಕಡ್ಡಾಯ: ಸಂಗಪ್ಪ

Spread the loveಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಅಭ್ಯರ್ಥಿಗಳ ಪ್ರಚಾರದ ಕರಪತ್ರ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ