Breaking News

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Spread the love

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಕಳೆದ 7 ತಿಂಗಳುಗಳಿಂದ ವೇತನ ಬಂದಿಲ್ಲ ವೇತನ ಸಕಾಲಕ್ಕೆ ನೀಡಬೇಕೆಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ಅಸಹಕಾರ ಹೋರಾಟ ನಡೆಸುತ್ತಿದ್ದಾರೆ
ಬಾಗಲಕೋಟೆಯ ಡಿಸಿ ಕಚೇರಿ ಎದುರು ಎಮ್ ಎನ್ ಆರ್ ಇ ಜಿ ಹೊರಗುತ್ತಿಗೆ ನೌಕರರ ವೇತನ ಸರ್ಕಾರ ಕಳೆದ ಏಳು ತಿಂಗಳಿಂದ ನೀಡದ ಹಿನ್ನೆಲೆಯಲ್ಲಿ ವೇತನಕ್ಕಾಗಿ ಆಗ್ರಹಿಸಿ ಎಮ್ ಎನ್ ಆರ್ ಇ ಜಿ ಕೆಲಸ ನಿರ್ವಹಣೆ
ಮಾಡುವ ಹೊರಗುತ್ತಿಗೆಯ ೨೧೨ ಜನ ಕೆಲಸ ಬಿಟ್ಟು ಅಸಹಕಾರ ಹೋರಾಟ ನಡೆಸಿರುವ ನೌಕರರು ಜಿಪಂ ಸಿಇಒ ಮೂಲಕ ಸರಕಾರಕ್ಕೆ ಮನವಿ ರವಾಣಿಸಿದರು.

Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ