Breaking News

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ

Spread the love

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ
ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಗಾಂಧಿ ನಗರದ ನಿವೃತ್ತ ಶಿಕ್ಷಕರಾದ ಶಿವಾನಂದ ಕುಂದರಗಿ ಅವರನ್ನು ಆಯ್ಕೆ ಮಾಡಲಾಯಿತು.
ಖಾನಾಪೂರ ಪಟ್ಟಣದ ಸಂತ ಜ್ಞಾನೇಶ್ವರ ಮಂದಿರದಲ್ಲಿ ಖಾನಾಪೂರ ತಾಲೂಕು ಹಿರಿಯ ನಾಗರಿಕರ ಮತ್ತು ನಿವೃತ್ತ ನೌಕರರ ಸಭೆ ಆಯೋಜಿಸಲಾಗಿತ್ತು ಈ ಸಭೆಯನ್ನು ಸಿ.ಎಮ್. ಪವಾರ ಮತ್ತು ವಿ.ಎಂ.ಬನೋಶಿಯವರ ಸೂಚನೆ ಮೇರೆಗೆ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಬಿ ಸಿದ್ನಾಳ ಅವರು ಸಂಘದ ಬೈಲಾ ಪ್ರಕಾರ ಈ ಆಯ್ಕೆ
ಮಾಡಿದರು ಈ ಸಂದರ್ಭದಲ್ಲಿ ನಿವೃತ್ತ ಸರಕಾರಿ ನೌಕರರ ಸಂಘದ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಸೇರಿದಂತೆ ಇನ್ನಿತರರು ಉಪಸ್ಥಿತಿಯಲ್ಲಿ ಉಳಿದ ಇನ್ನಿತರ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ