ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ಇಂದು ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು
ಅಂದಾಜು ₹63 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆ ಕ್ಷೇತ್ರದ 7 ಗ್ರಾಮಗಳ ಸುಮಾರು 2 ಸಾವಿರಕ್ಕೂ ಹೆಚ್ಚು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. ಈ ಮೂಲಕ ರೈತರ ಆರ್ಥಿಕ ಸ್ಥಿತಿಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆಯಿದೆ ಎಂದರು .
ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇದ್ದರು
#satishjarkiholi #yamakanamaradi
Laxmi News 24×7