Breaking News

ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ

Spread the love

ಆಗಸ್ಟ್​ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು.

ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. 


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ