Breaking News

ವಂದೇ ಭಾರತ್ ರೈಲಿನಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ

Spread the love

ಆಗಸ್ಟ್​ 10: ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿದರು.

ಬಳಿಕ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಶಾಲಾ ಮಕ್ಕಳ ಜೊತೆ ಮಾತನಾಡಿದರು. ಈ ವೇಳೆ ಪ್ರಧಾನಿ ಮೋದಿಯನ್ನು ಕಂಡು ಮಕ್ಕಳ ಸಹ ಸಂತೋಷಗೊಂಡರು. 


Spread the love

About Laxminews 24x7

Check Also

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

Spread the loveಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ