Breaking News

ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ

Spread the love

ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಲಾಯಿತು.
ಈ ವೇಳೆ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳು ಅವರು ಆಶೀರ್ವದಿಸಿ, ಸತ್ಕರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಸುರೇಶ್ ಹುಣಶ್ಯಾಳಿ, ಶ್ರೀ ಬಸು ಕೋಳಿ, ಶ್ರೀ ಸಂತೋಷ ಮುಡಶಿ ಹಾಗೂ ಶ್ರೀ ಮೌನೇಶ್ವರ ಪೋತದಾರ ಸೇರಿ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟ: ಆರ್.ಅಶೋಕ್ ಟೀಕೆ

Spread the loveಬೆಂಗಳೂರು: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ ಜನರಿಗೆ ರಾಜ್ಯ ಸರ್ಕಾರವು ಸಂಕಷ್ಟ ತಂದಿಟ್ಟಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ