Breaking News

ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ.

Spread the love

ಅಥಣಿ ಸಮೀಪದ ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ.

ಈ ವೇಳೆ ಪರಮಪೂಜ್ಯ ಶ್ರೀ ಅಮರೇಶ್ವರ ಮಹಾರಾಜ್ ಅವರು ಉಪಸ್ಥಿತರಿದ್ದರು.

ಇದಕ್ಕೂ ಮುಂಚೆ ಅಥಣಿ ತಾಲೂಕಿನ ರಡೇರಹಟ್ಟಿ ಸರ್ಕಾರಿ ಕನ್ನಡ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ‌ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿದೆ.

ಈ ವೇಳೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು ಜೊತೆಗಿದ್ದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ