ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಡೆಹ್ರಾಡೂನ್ ನಲ್ಲಿ ಸಂಘಟನ ಶ್ರಿಜನ್ ಅಭಿಯಾನ ಉತ್ತರಾಖಂಡಗೆ ತಲುಪಿದರು
ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು ಗೋವಾ ಸೇರಿದಂತೆ
ಇನ್ನಿತರ ರಾಜ್ಯಗಳ ಉಸ್ತುವಾರಿ ಹೊಂದಿರುವ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಪಕ್ಷದ ಸಂಘಟನೆಗೆ ಹೆಚ್ಚಿನ ಜವಾಬ್ದಾರಿಯನ್ನು ನಿರ್ವಹಣೆ ಮಾಡುತ್ತಿದ್ದಾರೆ.
Laxmi News 24×7