Breaking News

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

Spread the love

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಗೋಕಾಕ : ನಗರದ ಲಕ್ಷ್ಮೀ ಟಾಕೀಸ್ ಎದುರು ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆಯನ್ನು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಸದಾನಂದ ಕಲಾಲ, ಮಾಲೀಕರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಅರುಣ ಶೆಟ್ಟಿ, ಜಾದವ್ ಹಾಗೂ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ