Breaking News

ಸವದತ್ತಿ ಪಟ್ಟಣದಲ್ಲಿ ಹೂಗಾರ ಸಮಾಜದಿಂದ ಮಾದಯ್ಯನವರ ಜಯಂತಿ ಆಚರಣೆ.

Spread the love

ಸವದತ್ತಿ ಪಟ್ಟಣದಲ್ಲಿ ಹೂಗಾರ ಸಮಾಜದಿಂದ ಮಾದಯ್ಯನವರ ಜಯಂತಿ ಆಚರಣೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಇಂದು ರವಿವಾರ 11 ಗಂಟೆಗೆ ಅದ್ದೂರಿ ಹೂಗಾರ ಸಮಾಜದ ಮಾದಯ್ಯನವರ ಅದ್ದೂರಿ ಜಯಂತೋತ್ಸವ ನಡೆಯಿತು ಈ ಸಂದರ್ಭದಲ್ಲಿ ಮಾದಯ್ಯನವರ ಭಾವಚಿತ್ರಕ್ಕೆ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಹಾಗೂ ಸವದತ್ತಿ ಶಾಸಕ ವಿಶ್ವಾಸ ವೈದ್ಯ,ಬಿಜೆಪಿ ಮುಖಂಡ
ವಿರೂಪಾಕ್ಷ ಮಾಮನಿ ಸೇರಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು ಈ ಮೆರವಣಿಗೆ ಸವದತ್ತಿ ಪಟ್ಟಣದ ಎಪಿಎಂಸಿ ವೃತ್ತದಿಂದ ಕಡಕೋಳ ಬ್ಯಾಂಕ್ ವೃತ್ತದ ಮೂಲಕ ಮಾಮನಿ ಕಲ್ಯಾಣ
ಮಂಟಪದವರೆಗೂ ಮೆರವಣಿಗೆ ಸಾಗಿತು ಈ ಮೆರವಣಿಗೆಯಲ್ಲಿ ವಿವಿಧ ವಾದ್ಯ ಮೇಳ,ಕಲಾತಂಡ ಮತ್ತು ಕುಂಬಮೇಳ ಹೊತ್ತು ನೂರಾರು ಮಹಿಳೆಯರು ಸಾಗಿದರು

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ