Breaking News

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |

Spread the love

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಗ್ರಾಮದ ಜನರು ಮಲಪ್ರಭಾ
ನದಿಗೆ ಅಡ್ಡಲಾಗಿ ನವಿಲು ತೀರ್ಥ ಡ್ಯಾಮ್ ಕಟ್ಟುವಾಗ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ
ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Spread the love

About Laxminews 24x7

Check Also

ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌

Spread the loveಚಿಕ್ಕಬಳ್ಳಾಪುರ: ಬೇಕಾಬಿಟ್ಟಿ ಗ್ಯಾರಂಟಿಗಳನ್ನ  ಕೊಡುವುದರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ