Breaking News

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |

Spread the love

ನವಿಲು ತೀರ್ಥ ಅಣೆಕಟ್ಟು ಸಂತ್ರಸ್ತರಿಗೆ ಪರಿಹಾರ ನೀಡಲಿ – ಸವದತ್ತಿ ರೈತರ ಪ್ರತಿಭಟನೆ |
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಡಿ, ಧೂಪದಾಳ, ಕಾರ್ಲಕಟ್ಟಿ ಗ್ರಾಮದ ಜನರು ಮಲಪ್ರಭಾ
ನದಿಗೆ ಅಡ್ಡಲಾಗಿ ನವಿಲು ತೀರ್ಥ ಡ್ಯಾಮ್ ಕಟ್ಟುವಾಗ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ
ನೀಡಬೇಕೆಂದು ಆಗ್ರಹಿಸಿ ಇಲ್ಲಿನ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ