Breaking News

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ.

Spread the love

ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್! ಅಧಿಕಾರಿಗಳ ವಿರುದ್ಧ ಕ್ರಮ, ಬೆಳೆ ಹಾನಿ ಸಮೀಕ್ಷೆ ಕೂಡ ಶೀಘ್ರದಲ್ಲೇ.
ಜೈ ಕಿಸಾನ್ ಖಾಸಗಿ ಮಾರುಕಟ್ಟೆ ಬಂದ್ ಮಾಡಲು ಸರಕಾರ ಆದೇಶ ಮಾಡಿದೆ. ಇಂದು ಸಂಜೆ ಅವರೊಂದಿಗೆ ಸಭೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಖಾಸಗಿ ಮಾರುಕಟ್ಟೆಯವರು ಅಧಿಕಾರಿಗಳ ಮೇಲೆ ದಬ್ಬಾಳಿಕೆಯ ನಡೆಸಿರುವ ಕುರಿತು ಮಾಹಿತಿ ತಿಳಿದು ಬಂದಿದೆ.
ಸಂಬಂಧಿಸಿದ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿ ಕ್ರಮ ಕೈಗೊಳ್ಳಲು ತಿಳಿಸಲಾಗುವುದು ಎಂದರು.
ಇನ್ನೂ ಬೆಳೆ ಹಾನಿಯ ಕುರಿತು ಕೃಷಿ ಇಲಾಖೆಯಿಂದ ಸಮೀಕ್ಷೆ ನಡೆಸಲಾಗುವುದು. ವರದಿ ಬಂದ ಬಳಿಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಬೆಳೆ ಹಾನಿ ಪರಿಹಾರ ಕೊಡಲಾಗುವುದು ಎಂದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ