ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ
ವೀರಶೈವ ಲಿಂಗಾಯತ್ ಏಕತಾ ಸಮಾವೇಶ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜನೆಎಂ.ಎಲ್.ಸಿ ಚನ್ನರಾಜ್ಹಟ್ಟಿಹೊಳಿ ಭಾಗಿವಿವಿಧ ವಿಷಯಗಳ ಕುರಿತು ಚರ್ಚೆ
ಹುಬ್ಬಳ್ಳಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು.
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿದ್ದರು.
ಸಮಾವೇಶದಲ್ಲಿ ವಿವಿಧ ಮಠಗಳ ಮಠಾಧೀಶರು, ವೀರಶೈವ ಲಿಂಗಾಯತ್ ಸಮಾಜದ ಮುಖಂಡರು, ಮಹಾಸಭಾ ಸದಸ್ಯರು ಸೇರಿದಂತೆ ಅಪಾರ ಸಂಖ್ಯೆಯ ವೀರಶೈವ ಲಿಂಗಾಯತರು ಉಪಸ್ಥಿತರಿದ್ದರು.
Laxmi News 24×7