ಇವತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಅಣ್ಣಾ ಜಾರಕಿಹೊಳಿ ಅವರು ಸೆಪ್ಟೆಂಬರ್ 28 ರಂದು
ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಅಪ್ಪಣಗೌಡ ಪಾಟೀಲ
ವಿದ್ಯುತ್ ಸಹಕಾರಿ ಪ್ಯಾನೆಲ್ ಅಭ್ಯರ್ಥಿಗಳ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …