Breaking News

ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪ್ಯಾನೆಲ್ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದ ಲಖನ ಅಣ್ಣಾ ಜಾರಕಿಹೊಳಿ ಅವರು

Spread the love

ಇವತ್ತು ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಅಣ್ಣಾ ಜಾರಕಿಹೊಳಿ ಅವರು ಸೆಪ್ಟೆಂಬರ್ 28 ರಂದು

ನಡೆಯಲಿರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಅಪ್ಪಣಗೌಡ ಪಾಟೀಲ

ವಿದ್ಯುತ್ ಸಹಕಾರಿ ಪ್ಯಾನೆಲ್ ಅಭ್ಯರ್ಥಿಗಳ ಪರವಾಗಿ ಹುಕ್ಕೇರಿ ತಾಲೂಕಿನಲ್ಲಿ ಅಬ್ಬರದ ಪ್ರಚಾರ ನಡೆಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ