ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತೀವ್ರ ಜಿದ್ದಾಜಿದ್ದಿ ನಡೆದಿದ್ದು, ಶುಕ್ರವಾರ ಬೆಳಗಾವಿ ಪ್ರವಾಸಿ
ಮಂದಿರದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಬಗ್ಗೆ ಚರ್ಚೆ ನಡೆಸಿದರು ಎನ್ನಲಾಗಿದೆ.
ವಿದೇಶ ಪ್ರವಾಸದಲ್ಲಿದ್ದ ಶಾಸಕ ರಮೇಶ್ ಜಾರಕಿಹೊಳಿ ಹುಕ್ಕೇರಿ ವಿದ್ಯುತ್ ಸಹಕಾರ ಕ್ಷೇತ್ರದಲ್ಲಿ ಕತ್ತಿ ಬಣ ಗೆಲುವು
ಸಾಧಿಸುತ್ತಿದ್ದಂತೆ ಎಚ್ಚೆತ್ತಕೊಂಡ ರಮೇಶ್ ವಿದೇಶ ಪ್ರವಾಸದಿಂದ ನೇರವಾಗಿ ಬೆಳಗಾವಿಗೆ ಬಂದು ವಿವಿಧ ನಾಯಕರೊಂದಿಗೆ ಸಮಾಲೋಚನೆ ನಡೆಸಿದರು.
Laxmi News 24×7