Breaking News

ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು.

Spread the love

ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು.

ನಿಡಸೋಸಿಯ ಶ್ರೀ ಡಾ! ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಸಂಕೇಶ್ವರದ ಶಂಕರಲಿಂಗ ಮಠದ ಶ್ರೀ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಸ್ವಾಮೀಜಿಗಳು ವಿದ್ಯ ಸಾನಿದ್ಯವನ್ನು ವಹಿಸಿದರು.

ಈ ವೇಳೆ ಕಾರ್ಖಾನೆ ಮಾರ್ಗದರ್ಶಕರಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ , ನಿಪ್ಪಾಣ್ಣಿ ಶಾಸಕಿ ಶಶಿಕಲಾ ಜೊಲ್ಲೆ, ಸೇರಿದಂತೆ ಮುಖಂಡರು ನಿರ್ದೇಶಕ ಮಂಡಳಿಯವರು ಹಾಜರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ