Breaking News

ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು.

Spread the love

ಸಂಕೇಶ್ವರದ ಶ್ರೀ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ 2025-26 ಸಾಲಿನ ಬಾಯ್ಲರ್ ಅಗ್ನಿ ಪ್ರದೀಪನ ಕಾರ್ಯಕ್ರಮ ಜರುಗಿತು.

ನಿಡಸೋಸಿಯ ಶ್ರೀ ಡಾ! ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಸಂಕೇಶ್ವರದ ಶಂಕರಲಿಂಗ ಮಠದ ಶ್ರೀ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಸ್ವಾಮೀಜಿಗಳು ವಿದ್ಯ ಸಾನಿದ್ಯವನ್ನು ವಹಿಸಿದರು.

ಈ ವೇಳೆ ಕಾರ್ಖಾನೆ ಮಾರ್ಗದರ್ಶಕರಾದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ , ನಿಪ್ಪಾಣ್ಣಿ ಶಾಸಕಿ ಶಶಿಕಲಾ ಜೊಲ್ಲೆ, ಸೇರಿದಂತೆ ಮುಖಂಡರು ನಿರ್ದೇಶಕ ಮಂಡಳಿಯವರು ಹಾಜರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ