ಪತ್ನಿ ದೈಹಿಕ ಸಂಪರ್ಕಹೊಂದಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಮ್ಮ ಪತಿಯಿಂದ ಕೊಲೆಯಾದ ಮಹಿಳೆ. ಸಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ.ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನೇ ಕೊಲೆಗೈದಿದ್ದಾನೆ.
ಪತ್ನಿ ಹತ್ಯೆ ಬಳಿಕ ಸಂಗಪ್ಪ ಪೊಲೀಸ್ ಠಾಣೆಗೆ ಬಂಧು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Laxmi News 24×7