ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ
ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ, ಸನ್ಮಾನಿಸಿದರು.
ಈ ವೇಳೆ ಅವರು ತಮ್ಮ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಜನರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಶುಭ ಹಾರೈಸಿದೆ.
Spread the love ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …