Breaking News

ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ

Spread the love

ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ
ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಸ್ಎಂ ಪಾಟೀಲ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿ ಸುರೇಶ್ ಕದ್ದು ಭೇಟಿ ನೀಡಿ ಆಸ್ಪತ್ರೆ ಪರಿಶೀಲನೆ ನಡೆಸಿದರು
ಸರ್ಕಾರಿ ಆಸ್ಪತ್ರೆ ಕತ್ತಲೆ ಭಾಗ್ಯ ಎಂಬ ಸುದ್ದಿ ಪ್ರಸಾರ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು
ರಾತ್ರಿ ವೇಳೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ
ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಶೋಕಾಸ್ ನೋಟಿಸ್ ನೀಡಿದ್ದಾರೆ
ಎರಡು ಜನರೇಟರ್ ಇದ್ದರು ಬೆಳಕಿನ ವ್ಯವಸ್ಥೆ ಮಾಡದೇ ಕಾಲ ಹರಣ ಮಾಡುತ್ತಿದ್ದ ಸಿಬ್ಬಂದಿಗಳು
ಈಗ ಕರೆಂಟ್ ಹೋದರೆ ಆಟೋಮೆಟಿಕ್ ಆಗಿ ಜನರೇಟರ್ ಆನ್ ಆಗುತೆ ಕರೆಂಟ್ ಹೋದರೆ ಬೆಳಕು ಬರುವ ವ್ಯವಸ್ಥೆ ಮಾಡಿದ್ದಾರೆ ಅಧಿಕಾರಿಗಳು

Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ