ಮೈಸೂರಿನ ಇಂದಿರಾನಗರದ ದೊಡ್ಡಕೆರೆ ಮೈದಾನದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ, ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಅಯುಬ್ ಖಾನ್ ಅವರಿಂದ ಸನ್ಮಾನ ಸ್ವೀಕರಿಸಿದ ಸಚಿವ ಸತೀಶ ಜಾರಕಿಹೊಳಿ..
ಈ ವೇಳೆ ಇಲ್ಲಿ ನೂತನವಾಗಿ ಬೃಂದಾವನ ಉದ್ಯಾನ ಮಾದರಿಯಲ್ಲಿ ನಿರ್ಮಿಸಲಾದ ಮ್ಯೂಸಿಕಲ್ ಫೌಂಟೆನ್ ಪ್ರದರ್ಶನವನ್ನು ವೀಕ್ಷಿಸಿದೆ. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು, ಶ್ರೀ ಹರೀಶ್ ಗೌಡ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Laxmi News 24×7