ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿಲಾಯಿತು.
ಕನ್ನಡದ ಕಹಳೆ ನಾಡಿನ ಉದ್ದಗಲಕ್ಕೂ ಮೊಳಗಲಿ ಎಂದು ಶುಭ ಹಾರೈಸಿದೆ.
ವಿವಿಧ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಅಭಿನಂದಿಸಿದೆನು.
ಈ ವೇಳೆ ಪರಮ ಪೂಜ್ಯರು, ಸ್ಥಳೀಯ ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.
Laxmi News 24×7