Breaking News

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ

Spread the love

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ
ಶರೀರದ ಅಂತಿಮ‌ ದರ್ಶನ ಪಡೆದು, ಬಳಿಕ‌ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ.
ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.

Spread the love

About Laxminews 24x7

Check Also

80ನೇ ಸ್ವಾತಂತ್ರ‍್ಯ ದಿನಾಚರಣೆ – ಮಾಣೆಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಡಿಕೆಶಿ

Spread the loveಬೆಂಗಳೂರು: ಇಂದು ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ