Breaking News

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅಂತಿಮ ನಮನ

Spread the love

ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರ್‌ ನಲ್ಲಿ ಮಾಜಿ ಸಚಿವರು, ಶಾಸಕರು ಆದ ಹೆಚ್.ವೈ.ಮೇಟಿ ಅವರ ಪಾರ್ಥಿವ
ಶರೀರದ ಅಂತಿಮ‌ ದರ್ಶನ ಪಡೆದು, ಬಳಿಕ‌ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿದ ಮೇಟಿಯವರ
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು, ಅಗಲಿದ ಆತ್ಮೀಯನಿಗೆ ಅಂತಿಮ ನಮನ ಸಲ್ಲಿಸಿದೆ.
ಮೇಟಿಯವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬ ಸದಸ್ಯರು ಮತ್ತು ಬಂಧು ಬಳಗದವರಿಗೆ ಈ ದುಃಖ ಭರಿಸುವ ಶಕ್ತಿ ದೊರಕಲಿ.

Spread the love

About Laxminews 24x7

Check Also

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the loveನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ