Breaking News

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…
ಪರಿಸರ ಜಾಗೃತಿಯ ಸಂದೇಶ
ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ವೃಕ್ಷಾರೋಪಣ ಮಾಡಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು.
ಇಂದು ಭಾನುವಾರ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದ ಶ್ರೀ ಕಲಮೇಶ್ವರ ದೇವಸ್ಥಾನದ ಆವರಣದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ಅಧ್ಯಕ್ಷ ವಿರೇಶ್ ಬಸಯ್ಯಾ ಹಿರೇಮಠ ಅವರ ನೇತೃತ್ವದಲ್ಲಿ ಬಿಲ್ವಪತ್ರೆ ಮತ್ತು ಇನ್ನಿತರ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಭರತ್ ಗೋರೆ, ಪರಶುರಾಮ್ ಗೋರೆ, ಲಿಂಗಯ್ಯಾ ಹಿರೇಮಠ, ಮಹೇಶ್ ಪಾಟೀಲ್, ಡಾ. ಈರಯ್ಯಾ ಹಿರೇಮಠ, ಡಾ. ಇಂದ್ರಾಯಿಣಿ ಪಾಟೀಲ್ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.

Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ