Breaking News

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…

Spread the love

ಗರ್ಲಗುಂಜಿಯಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನಿಂದ ವೃಕ್ಷಾರೋಪಣ…
ಪರಿಸರ ಜಾಗೃತಿಯ ಸಂದೇಶ
ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ವೃಕ್ಷಾರೋಪಣ ಮಾಡಿ ಪರಿಸರ ಸಂರಕ್ಷಣೆಯ ಸಂದೇಶವನ್ನು ನೀಡಲಾಯಿತು.
ಇಂದು ಭಾನುವಾರ ಖಾನಾಪೂರ ತಾಲೂಕಿನ ಗರ್ಲಗುಂಜಿ ಗ್ರಾಮದ ಶ್ರೀ ಕಲಮೇಶ್ವರ ದೇವಸ್ಥಾನದ ಆವರಣದಲ್ಲಿ ಸರ್ವಲೋಕ ಸೇವಾ ಫೌಂಡೇಶನ್’ನ ವತಿಯಿಂದ ಅಧ್ಯಕ್ಷ ವಿರೇಶ್ ಬಸಯ್ಯಾ ಹಿರೇಮಠ ಅವರ ನೇತೃತ್ವದಲ್ಲಿ ಬಿಲ್ವಪತ್ರೆ ಮತ್ತು ಇನ್ನಿತರ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಭರತ್ ಗೋರೆ, ಪರಶುರಾಮ್ ಗೋರೆ, ಲಿಂಗಯ್ಯಾ ಹಿರೇಮಠ, ಮಹೇಶ್ ಪಾಟೀಲ್, ಡಾ. ಈರಯ್ಯಾ ಹಿರೇಮಠ, ಡಾ. ಇಂದ್ರಾಯಿಣಿ ಪಾಟೀಲ್ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.

Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ