Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

Spread the love

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2025-26 ರ 14 ನೇ ವರ್ಷ ಕಬ್ಬು ನೂರಿಸುವ ಹಂಗಾಮ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರೈತರು, ಮುಖಂಡರು, ಕಾರ್ಖಾನೆಯ ಸಿಬ್ಬಂದಿಗಳು ಹಾಗೂ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’

Spread the love ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ