Breaking News

ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ

Spread the love

ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ
ಕೋರೆ ನಿವಾಸಕ್ಕೆ ಕೇರಳ ರಾಜ್ಯಪಾಲ ಆರಲೇಕರ ಭೇಟಿ
ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆ ಕುರಿತು ವಿಚಾರ ವಿನಿಮಯ
ಕುಶಲೋಪರಿ ವಿಚಾರಿಸಿದ ಉಭಯ ನಾಯಕರು
ಕೆ.ಎಲ್.ಇ ಸಂಸ್ಥೆಯ ಕಾರ್ಯಕ್ಕೆ ರಾಜ್ಯಪಾಲರ ಪ್ರಶಂಸೆ
ಕೇರಳ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ರಾಜೇಂದ್ರ ವಿಶ್ವನಾಥ್ ಆರಲೇಕರ್ ಅವರು ಕೆಎಲ್ಇ ಕಾರ್ಯಧ್ಯಕ್ಷರಾದ ಡಾ. ಪ್ರಭಾಕರ್ ಕೋರೆಯವರ ಸ್ವಗೃಹಕ್ಕೆ ಆಗಮಿಸಿ ಕುಶಲೋಪರಿ ವಿಚಾರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕೆಎಲ್ಇ ಸಂಸ್ಥೆಯ ಸಾಧನೆ, ಅಭಿವೃದ್ಧಿ, ಪ್ರಸ್ತುತ ಆರೋಗ್ಯ ಸೇವೆಯ ಕೊಡುಗೆಗಳನ್ನು ಕುರಿತು ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು.
ಡಾ ಪ್ರಭಾಕರ್ ಕೋರೆ ಅವರು ಕಳೆದ ನಾಲ್ಕು ದಶಕಗಳಿಂದ ಕೆ ಎಲ್ ಈ ಸಂಸ್ಥೆಯನ್ನು ಅಗಾಧವಾಗಿ ಕಟ್ಟಿ ಬೆಳೆಸಿರುವುದನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅನಘಾ ಆರಲೇಕರ್, ಪ್ರಸನ್ನ ಘೋಟಗೆ ಮತ್ತು ಇತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ