Breaking News

ಜನರ ಪ್ರೀತಿ,ಪ್ರೋತ್ಸಾಹ,ಆಶೀರ್ವಾದವೇ ನಮಗೆ ಶ್ರೀರಕ್ಷೆ.”

Spread the love

ಜನರ ಪ್ರೀತಿ,ಪ್ರೋತ್ಸಾಹ,ಆಶೀರ್ವಾದವೇ ನಮಗೆ ಶ್ರೀರಕ್ಷೆ.”
ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ರತ್ನ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಅವಿರೋಧವಾಗಿ ಆಯ್ಕೆಯಾದ ಹಿನ್ನಲೆ,ಪ್ರಥಮ ಬಾರಿಗೆ ನಿಪ್ಪಾಣಿ ನಗರಕ್ಕೆ ಆಗಮಿಸುತ್ತಿದ್ದಂತೆ
ಪಿ.ಕೆ.ಪಿ.ಎಸ್.ಅಧ್ಯಕ್ಷರು,ಸದಸ್ಯರು,ಹಿತೈಷಿಗಳು,ಅಭಿಮಾನಿಗಳು ಹಾಗೂ ರೈತರು,ಅತ್ಯಂತ ಅದ್ದೂರಿಯಾಗಿ ಸ್ವಾಗತಿಸಿ,ಆತ್ಮೀಯವಾಗಿ ಬರಮಾಡಿಕೊಂಡು,ಪಟಾಕಿ ಸಿಡಿಸಿ,ಸಿಹಿ ತಿನ್ನಿಸಿ,ಅಭಿನಂದನೆ ಸಲ್ಲಿಸಿದ ಕ್ಷಣಗಳು.
ಬಳಿಕ ವಿಜಯೋತ್ಸವ ಕಾರ್ಯಕ್ರಮದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಲಾಯಿತು.ಅವರಿಗೆ ಜೊಲ್ಲೆ ಪರಿವಾರ ವತಿಯಿಂದ ತುಂಬು ಹೃದಯದ ಕೃತಜ್ಞತೆಗಳು.

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ