Breaking News
Home / ಜಿಲ್ಲೆ / ಕೋಲಾರ / ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ

ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ

Spread the love

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ತಹಶೀಲ್ದಾರ್​ ಸಾವು
ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.


Spread the love

About Laxminews 24x7

Check Also

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

Spread the loveಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ