ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರ
ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು
ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.
Spread the loveಗದಗ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಲಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಶಿರಹಟ್ಟಿ …