ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಮನವಿಗೆ ಸ್ಪಂದಿಸಿ ಸಕ್ಕರೆ ದರ ಹೆಚ್ಚಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದ ಸಿಎಂ ಸಿದ್ಧರಾಮಯ್ಯ
ಪಿಎಂ ಭೇಟಿ ಬಳಿಕ ಕೇಂದ್ರದಿಂದ ನಿರ್ಧಾರ
ನಾವು 41 ರೂ. ಕೇಳಿದ್ದೇವು 40 ರೂ. ನೀಡಲು ಮುಂದಾಗಿದ್ದಾರೆ
ಸಕ್ಕರೆ ದರ ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
ಈ ವಿಚಾರವಾಗಿ ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಹಲವು ವರ್ಷಗಳಿಂದ ಸಕ್ಕರೆ ದರ ಹೆಚ್ಚಳವಾಗಿರಲಿಲ್ಲ. ಸಕ್ಕರೆ ದರ ಪ್ರತಿ ಕೆಜಿಗೆ 31 ರೂ. ಇತ್ತು. 41 ರೂಪಾಯಿಗೆ ಹೆಚ್ಚಳ ಮಾಡಲು ಮನವಿ ಮಾಡಿದ್ದೆವು. ಆದರೆ ಅವರು 40 ರೂ. ಮಾಡಲು ಚಿಂತನೆ ಮಾಡಿದ್ದಾರೆ, ನೋಡೋಣ ಎಂದರು.
Laxmi News 24×7