ಮುನವಳ್ಳಿ: ಶ್ರೀ ಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಸಮಿತಿ, ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಮಂಡಳ, ಶ್ರೀ ವಿಶ್ವಕರ್ಮ ಯುವಕ ಮಂಡಳ ಹಾಗೂ ವಿಶ್ವಕರ್ಮ ಸಮಾಜ ಬಾಂಧವರ ಸಂಯುಕ್ತಾಶ್ರಯದಲ್ಲಿ
ಆಯೋಜಿಸಲಾಗಿದ್ದ ಅರ್ಹ ವಟುಗಳ ಉಚಿತ ಸಾಮೂಹಿಕ ಉಪನಯನ, ಗುರು ಉಪದೇಶ ಕಾರ್ಯಕ್ರಮ ಹಾಗೂ ಶ್ರೀ ಕಾಳಿಕಾದೇವಿ ಯಾತ್ರಿ ನಿವಾಸ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾದೆ.
Laxmi News 24×7