Breaking News

ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ

Spread the love

ಕೋಲಾರ: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಪ್ರಕರಣ, ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ಕೇಂದ್ರ ವಲಯ ಐಜಿಪಿ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿ, ಇಂತಹ ಪ್ರಕರಣ ನಾನು ನನ್ನ ಸರ್ವಿಸ್ ನಲ್ಲಿ ನೋಡಿಲ್ಲ, ಕೆಜಿಎಫ್ ಹಾಗೂ ಕೋಲಾರ ಎಸ್ಪಿ ಸೇರಿ ಚಾರ್ಚ್ ಶೀಟ್ ರೆಡಿ ಮಾಡಿದ್ದಾರೆ, ಇವತ್ತು ಅಲ್ಲಿ ನಡೆದ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದೇನೆ, ಜಿಲ್ಲಾಧಿಕಾರಿ ಹಾಗೂ ಸರ್ವೇ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ, ಘಟನೆ ಸ್ಥಳಕ್ಕೂ ನಾನು ಭೇಟಿ ಕೊಡುತ್ತಿದ್ದೇನೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಉತ್ತರ ಕನ್ನಡದಲ್ಲಿ ಹೆಚ್ಚಿದ ಚಿರತೆಗಳ ಓಡಾಟ

Spread the loveಕಾರವಾರ (ಉತ್ತರ ಕನ್ನಡ): ಇತ್ತೀಚೆಗೆ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಚಿರತೆಗಳ ಓಡಾಟ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ