Breaking News

ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ದೂಧ್‌ ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸೇರುತ್ತಿದೆ. ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಬಿಜೆಪಿಗೆ ಆನೆಬಲ, ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ

Spread the loveಬಾಗಲಕೋಟೆ: ಉಪಚುನಾವಣೆಯಲ್ಲಿ ಬಿಜೆಪಿಗೆ ಆನೆಬಲ ಹೆಚ್ಚುತ್ತಿದ್ದು ರಾಜಕೀಯ ಚಟುವಟಿಕೆಗಳು ಬರದಿಂದ ಸಾಗಿವೆ. ಬಿಜೆಪಿ ಪಕ್ಷದ ಅಭಿವೃದ್ಧಿ ಕಾರ್ಯವನ್ನು‌ಮೆಚ್ವಿಕೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ