ರೈತರಿಗೆ ಸಿಹಿ ಸುದ್ದಿ ನೀಡಿದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ.
ಹಿರೇನಂದಿ : ಸಂತೋಷ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ವತಿಯಿಂದ ರೈತ ಬಾಂಧವರಿಗೆ 2025/26 ನೇ ಸಾಲಿನ ರೈತರಿಗೆ ಕಬ್ಬಿನ ಬಿಲ್ಲನ್ನು ಪ್ರತಿ ಟನ್ ಗೆ 3250 ರೂ ರಂತೆ ದಿನಾಂಕ 10/11/2025 ರಿಂದ 19/11/2025 ರ ವರೆಗೆ ರೈತರ ಖಾತೆಗೆ ಹಣ ಜಮಾ ಮಾಡಿದ್ದಾರೆ.
Laxmi News 24×7