Breaking News
Home / Uncategorized / ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

Spread the love

ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು.


Spread the love

About Laxminews 24x7

Check Also

ಬೆಳಗಾವಿ: ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ!

Spread the love ಬೆಳಗಾವಿ: ಸರ್ಕಾರದ ಕಠಿಣ ಕ್ರಮದ ಎಚ್ಚರಿಕೆ ಮತ್ತು ಜಾಗೃತಿ ಮಧ್ಯೆಯೂ ಜಿಲ್ಲೆಯಲ್ಲಿ ಒಂದೂವರೆ ತಿಂಗಳಲ್ಲೇ 10 ಬಾಲ್ಯವಿವಾಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ