Breaking News

ಮೂಡಲಗಿ ತಾಲೂಕಿನ ಸುಪ್ರಸಿದ್ಧ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ

Spread the love

ಮೂಡಲಗಿ ತಾಲೂಕಿನ ಸುಪ್ರಸಿದ್ಧ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಪಾಲ್ಗೊಂಡು ದೇವರ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಕುಲಗೋಡ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಿಕೆಪಿಎಸ್ (PKPS) ಸದಸ್ಯರು ನನ್ನನ್ನು ಸತ್ಕರಿಸಿ ಮನವಿಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಲಗೋಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದೇವರ್, ಹಿರಿಯ ನಾಯಕ ಶ್ರೀ ಅಶೋಕ್ ನಾಯಕ್, ಶ್ರೀ ಸುಭಾಷ್ ವಂಟಗೋಡಿ, ಶ್ರೀ ಸುನಿಲ್ ವಂಟಗೋಡಿ, ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕಲ್ಲಪ್ಪ ಕಲ್ಲರ್, ಶ್ರೀ ಹಿರೇಮೆಟ್ರಿ, ಶ್ರೀ ಮಂಜುನಾಥ ಗಂಗಣ್ಣವರ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಿಕೆಪಿಎಸ್ ಸದಸ್ಯರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ, ಹುಬ್ಬಳ್ಳಿಯಲ್ಲಿ ಡಿ.ಕೆ.ಶಿವಕುಮಾರ್ ಬೆಂಬಲಿಗರ ಸಂಭ್ರಮ

Spread the loveಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ನಡೆಸಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ