Breaking News

ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಪ್ರತಿಮೆ ಅನಾವರಣಗೊಳಿಸಿದ ಯುವ ನಟ ವಿನಯ್ ರಾಜ್‍ಕುಮಾರ್

Spread the love

ಗೋಕಾಕ ನಗರದಲ್ಲಿರುವ ಕನ್ನಡಿಗರ ಹೆಮ್ಮೆಯ ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಇಂದು ಅವರ ಭವ್ಯ ಪ್ರತಿಮೆಯನ್ನು ಯುವ ನಟ ವಿನಯ್ ರಾಜ್‍ಕುಮಾರ್ ಅವರ ಉಪಸ್ಥಿತಿಯಲ್ಲಿ ಅತ್ಯಂತ ಸಡಗರದಿಂದ ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ, ಗೋಕಾಕ ನಗರಸಭೆಯ ಸದಸ್ಯರು, ಮುಖಂಡರು ಹಾಗೂ ಅಪ್ಪು ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮತ್ತು ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಅಭಿಮಾನಿಗಳು ಉಪಸ್ಥಿತರಿದ್ದರು.

ಪುನೀತ್ ರಾಜ್‍ಕುಮಾರ್ ಅವರ ಕಲಾ ಸೇವೆ ಹಾಗೂ ಸಮಾಜಮುಖಿ ವ್ಯಕ್ತಿತ್ವವನ್ನು ಸ್ಮರಿಸುವ ಮೂಲಕ ಗೋಕಾಕ ನಗರ ಇಂದು ಭಾವಪೂರ್ಣ ಕ್ಷಣಗಳಿಗೆ ಸಾಕ್ಷಿಯಾಯಿತು.


Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ