Breaking News

ಹುಕ್ಕೇರಿ : ಮುಸ್ಲಿಂ ಮನೆಯಲ್ಲಿ ಬೆಳೆದು ಹಿಂದೂ ಸಂಪ್ರದಾಯದಂತೆ ಮದುವೆ ಯಾದ ಯುವಕ

Spread the love

ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮುಸ್ಲಿಂ ದಂಪತಿಗಳು ಹಿಂದೂ ಅನಾಥ ಮಕ್ಕಳಿಗೆ ಬೆಳಕಾಗಿ ಸಾಕಿ ಬೆಳೆಸಿ ಶಿಕ್ಷಣ ಕೊಡಿಸಿ ಈಗ ಹಿಂದೂ ವಧುವನ್ನು ಹುಡಕಿ ಮದುವೆ ಮಾಡಿಸಿದ ಅಪರೂಪದ ಘಟನೆ ಜರುಗಿದೆ.

ಹೌದು ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದ ಮುಸ್ಲಿಂ ದಂಪತಿಗಳಾದ ಮೆಹಬೂಬ್ ಹಸನ ನಾಯಿಕವಾಡಿ ಹಾಗೂ ನೂರಜಾನ್ ರವರು ಇಬ್ಬರೂ ಅನಾಥ ಹಿಂದೂ ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರಾದ ಮೇಲೆ ಇಡಿ ಮುಸ್ಲಿಂ ಕುಟುಂಬಸ್ಥರು ಸೇರಿ ಹಿಂದೂ ವಧುವನ್ನು ಹುಡುಕಿ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿ ಭಾವೈಕ್ಯತೆ ಮೇರೆದಿದ್ದಾರೆ.
ಪೂಜಾರ ದಂಪತಿಗಳಿಗೆ ಇಬ್ಬರೂ ಗಂಡು ಮಕ್ಕಳಿದ್ದರು ,ಸೊಮಶೇಕರ ಎಂಬ 4 ವರ್ಷ ಮತ್ತು ವಸಂತ ಎಂಬ 2 ವರ್ಷದ ಕಿರಿಯ ಪುತ್ರ ಇರುವಾಗ ಪೂಜಾರ ದಂಪತಿಗಳು ನಿಧನರಾಗಿದ್ದರು, ಅನಾಥರಾದ ಮಕ್ಕಳನ್ನು ಸ್ಥಳಿಯ ನಾಯಿಕವಾಡಿ ದಂಪತಿಗಳು ತಮ್ಮ ಮಕ್ಕಳೊಂದಿಗೆ ಈ ಇಬ್ಬರೂ ಅನಾಥ ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರಾದ ಮೇಲೆ ಹಿಂದೂ ವಧುವನ್ನು ನೊಡಿ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿ


Spread the love

About Laxminews 24x7

Check Also

ಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಉದ್ಘಾಟಿಸಿದರು.

Spread the loveಶಿರೂರು ಗ್ರಾಮದಲ್ಲಿ ಹುಕ್ಕೇರಿ ವಿದ್ಯುತ್ ಸಂಘದ ವತಿಯಿಂದ ರೈತರಿಗೆ ಅನುಕೂಲವಾಗುವಂತೆ ಅಳವಡಿಸಲಾದ ವಿದ್ಯುತ್ ಟಿಸಿಯನ್ನು ಲೋಕೋಪಯೋಗಿ ಸಚಿವರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ