Breaking News

ಗೋಕಾಕ  ಕೋರ್ಟ್ ಆವರಣದಲ್ಲಿ” ಕೋರ್ಟ್ ಕ್ಯಾಂಟಿನ್” ಉದ್ಘಾಟಿಸಿದ ಸಚಿವ ಸತೀಶ್ ಜಾರಕಿಹೊಳಿ

Spread the love

ಈ ಸಂದರ್ಭದಲ್ಲಿ ಮಾನ್ಯ ಪ್ರಧಾನ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಉಮೇಶ ಆತನೂರೆ, ಮಾನ್ಯ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶರಾದ ಶ್ರೀ ಮಾಹಾದೇವ ಕಾನಟ್ಟಿ, ಮಾನ್ಯ ಪ್ರಧಾನ ದಿವಾನಿ ಹಾಗೂ ಜೆಎಂಎಫ್ ಸಿ ನ್ಯಾಯಾಧೀಶರಾದ ಶ್ರೀಮತಿ ಚೈತ್ರಾ ಕುಲಕರ್ಣಿ ಹಾಗೂ

ಗೋಕಾಕ ವಕೀಲರ ಸಂಘದ ಅಧ್ಯಕ್ಷರಾದ ಸುಭಾಷ್ ಪಾಟೀಲ್ , ಉಪಾಧ್ಯಕ್ಷರಾದ ವಿಠ್ಠಲ ಜಾಗನೂರ, ಬಸವರಾಜ ದಂಡಿನ, ಪ್ರಧಾನ ಕಾರ್ಯದರ್ಶಿ ವಿಠ್ಠಲ ಮೆಳವಂಕಿ, ಜಂಟಿ ಕಾರ್ಯದರ್ಶಿ ಸಿದ್ದಲಿಂಗ ವಡೇರಹಟ್ಟಿ, ಅಪ್ಪಣ್ಣಾ ಖಂಡ್ರಟಿ, ಮಹಿಳಾ ಪ್ರತಿನಿಧಿ ವಿ.ಜಿ. ಸಿದ್ದಾಪುರಮಠ ಹಾಗೂ ಹಾಗೂ ಹಿರಿಯ ನ್ಯಾಯವಾದಿಗಳು ಗುತ್ತಿಗೆದಾರ ಇಮ್ರಾನ್ ಶಿವಾಪೂರೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ