ಕನ್ನಡ ಎಂದರೆ ಕೇವಲ ಭಾಷೆಯಲ್ಲ, ಅದು ನಮ್ಮ ಬದುಕು ಮತ್ತು ಸಂಸ್ಕೃತಿ
ಇಂದು ಯರಗಟ್ಟಿ ತಾಲೂಕಿನ ತಲ್ಲೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ, ಯರಗಟ್ಟಿ ವತಿಯಿಂದ ಆಯೋಜಿಸಿದ ೩ನೇ ಕನ್ನಡ ಸಾಹಿತ್ಯ ಸಮ್ಮೇಳನ”ದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸುವ ಸೌಭಾಗ್ಯ ನನ್ನದಾಯಿತು.
ಸಾಹಿತ್ಯ ಸಮ್ಮೇಳನಗಳು ನಮ್ಮ ನಾಡು-ನುಡಿಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ವೇದಿಕೆಗಳಾಗಲಿ. ಈ ಅದ್ಧೂರಿ ಸಮ್ಮೇಳನದಲ್ಲಿ ಸಾಹಿತಿಗಳು, ಕಲಾಭಿಮಾನಿಗಳು ಹಾಗೂ ಕನ್ನಡಾಭಿಮಾನಿಗಳೊಂದಿಗೆ ಬೆರೆತಿದ್ದು ಸಂತಸ ತಂದಿದೆ.
Laxmi News 24×7