ಬಜೆಟ್ ಮಂಡನೆ ನಂತರ ಚೊಂಬು ಹಿಡಿದು ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದೆ. ವಿಧಾನಸೌಧದ ಪೂರ್ವ ದ್ವಾರದಿಂದ ಪಶ್ಚಿಮ ದ್ವಾರದವರೆಗೆ ಮೆರವಣಿಗೆ ಮಾಡಲಿದ್ದಾರೆ.