Breaking News

ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸಾವು

Spread the love

ಹಿರೇಬಾಗೇವಾಡಿ: ಸರ್ಕಾರಿ ಬಸ್ ಹಾಯ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಬಸವನಗರದ ಬಳಿ ಬೆಳಗಾವಿ- ಹಿರೇಬಾಗೇವಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಜರುಗಿದೆ.

ಖಾನಾಪೂರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ರಾಜಗೌಡ ಕಲ್ಲನಗೌಡ ಪಾಟೀಲ (45) ಮೃತರು.

ಹಿಂಬದಿ ಕುಳಿತಿದ್ದ ಅವರ ಪತ್ನಿ ಸುನಿತಾ ಅವರು ಸಾಧಾರಣ ಗಾಯಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ