Home / ಜಿಲ್ಲೆ / ಬೆಳಗಾವಿ / ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ

ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಹೆಬ್ಬಾಳ ವ್ಯಾಪ್ತಿಯ  ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ,  ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು.  ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ  ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ, ಹಾಗೂ ತಾಲೂಕು, ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಮುಖಂಡರು ಇದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ