Breaking News

ಹೊಸ ಟ್ರ್ಯಾಕ್ಟರ್ ಖರೀದಿಸಿ ಮನೆಗೆ ತೆರಳುವಾಗ ಅಪಘಾತ: ವ್ಯಕ್ತಿ ಸಾವು

Spread the love

ಬೆಳಗಾವಿ: ಹೊಸ ಟ್ರ್ಯಾಕ್ಟರ್ ಖರೀದಿ ಮಾಡಿದ ಖುಶಿಯಲ್ಲಿ ಮನೆಗೆ ತೆರಳುವಾಗ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಸುಧಾಕರ ರಾವಸಾಹೇಬ ಕೊಂಡೆಕರ (47) ದಾವನ್ನಪ್ಪಿದ ವ್ಯಕ್ತಿ.  ಕೊಲ್ಲಾಪೂರ ಜಿಲ್ಲೆಯ ಕಾಗಲ್ ನಿಂದ ಹೊರ ಟ್ರ್ಯಾಕ್ಟರ್ ಖರಿದಿ ಮಾಡಿ ಮರಳಿ ಚಿಕ್ಕೋಡಿ ತಾಲೂಕಿನ ಗಳತಗಾ ಗ್ರಾಮಕ್ಕೆ ಹಿಂತಿರಗುವಾಗ ಕಾರದಗಾ-ಭೋಜಕ್ರಾಸ ರಸ್ತೆಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರಸ್ತೆಯ  ತಗ್ಗಿನಲ್ಲಿ ಉರುಳು ಬಿದ್ದಿದೆ. ಈ ವೇಳೆ ಸುಧಾಕರ ರಾವಸಾಹೇಬ ಕೊಂಡೆಕರ ಸಾವನ್ನಪ್ಪಿದ್ದು,ಟ್ರ್ಯಾಕ್ಟರ್ ಮಾಲೀಕ ಸಂಜೆಯ ಅಣ್ಣಾಸಾಬ ಚೌಗುಲೆ ಇವರಿಗೆ ಗಾಯಗಳಾಗಿವೆ.‌

ಸದಲಗಾ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 98/2026 ಕಲಂ: 281, 125(ಎ), 106(1) ಬಿಎನ್‌ಎಸ್-2023 ದಾಖಲಿಸಿಕೊಂಡು ತನಿಖೆ ಕೈಕೊಳ್ಳಲಾಗಿದೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ